Thursday, November 18, 2010

ಆಯ್ದ ಕನ್ನಡ ಕವನಗಳು -ಭಾಗ-1

ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನನ್ನಲ್ಲಿರುವ ಕೆಲವು ಆಯ್ದ ಕವನಗಳನ್ನು ನನ್ನ ಬ್ಲಾಗ್ನಲ್ಲಿ ಹಾಕುವ ಪ್ರಯತ್ನ ಮಾಡುತಿದ್ದೇನೆ.
ಇದು ನಾನು ರಾಜ್ಯೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ವಿಧಾನ.
ಇದು ಶ್ರೀ ಶಂಕರ ಮೊಕಾಶಿ ಪುಣೇಕರ ಅವರ ಪದ್ಯ. ಇದು 1970 ರಲ್ಲಿ ಪ್ರಕಟವಾದ ಮಾಯಿಯ ಮೂರು ಮುಖಗಳು ಕವನ ಸಂಕಲನದಿಂದ ಆಯ್ದು ಕೊಳ್ಳಲಾಗಿದೆ.

No comments: